
ಭಟ್ಕಳ: ಮಠದಹಿಟ್ಟು ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಯುವ ಮೀನುಗಾರ ಅಸ್ವಸ್ಥನಾಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.
ಮಠದಹಿಟ್ಟು ಮೂಲದ ಯಶವಂತ ಮಂಜುನಾಥ ಮೊಗೇರ (35) ಪಾತಿ ದೋಣಿಯಲ್ಲಿ ಸಮುದ್ರಕ್ಕೆ ತೆರಳಿ ಬಲೆ ಬಿಡುತ್ತಿದ್ದಾಗ ಹಠಾತ್ ಅಸ್ವಸ್ಥನಾಗಿ ದೋಣಿಯಲ್ಲೇ ಕುಸಿದು ಬಿದ್ದನು. ತಕ್ಷಣವೇ ಸಹೋದ್ಯೋಗಿಗಳು ಅವನನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ಮಾರ್ಗ ಮಧ್ಯೆ ಆತ ಕೊನೆಯುಸಿರೆಳೆದಿದ್ದಾನೆ.
ಈ ಸಂಬAಧ ದೇವಿದಾಸ ಮೊಗೇರ ನೀಡಿದ ದೂರಿನ ಮೇರೆಗೆ ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಮಗ್ದೂಮ್ ಕಾಲನಿಯ ಅರಣ್ಯ ಇಲಾಖೆಯ ಗುಡ್ಡ ಪ್ರದೇಶದಲ್ಲಿ ಜಾನುವಾರುಗಳ ರಾಶಿ ಮೂಳೆ ಪತ್ತೆ ಸ್ಥಳೀಯರಲ್ಲಿ ಆಕ್ರೋಶ
ಆನಂದ್ ಆಶ್ರಮ ಕಾನ್ವೆಂಟ್ ಪ್ರೌಢಶಾಲೆ ಭಟ್ಕಳ. ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ.ತಾಲೂಕಾ ವೀರಾಗ್ರಣಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಸಮಾಜದಲ್ಲಿ ಹೆಚ್ಚಿನ ಗೌರವಕ್ಕೆ ಒಳಪಡುವ ವೃತ್ತಿ ಎಂದರೆ ಅದು ಶಿಕ್ಷಕ ವೃತ್ತಿ