ಭಟ್ಕಳ: ಮಠದಹಿಟ್ಟು ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಯುವ ಮೀನುಗಾರ ಅಸ್ವಸ್ಥನಾಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.
ಮಠದಹಿಟ್ಟು ಮೂಲದ ಯಶವಂತ ಮಂಜುನಾಥ ಮೊಗೇರ (35) ಪಾತಿ ದೋಣಿಯಲ್ಲಿ ಸಮುದ್ರಕ್ಕೆ ತೆರಳಿ ಬಲೆ ಬಿಡುತ್ತಿದ್ದಾಗ ಹಠಾತ್ ಅಸ್ವಸ್ಥನಾಗಿ ದೋಣಿಯಲ್ಲೇ ಕುಸಿದು ಬಿದ್ದನು. ತಕ್ಷಣವೇ ಸಹೋದ್ಯೋಗಿಗಳು ಅವನನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ಮಾರ್ಗ ಮಧ್ಯೆ ಆತ ಕೊನೆಯುಸಿರೆಳೆದಿದ್ದಾನೆ.
ಈ ಸಂಬAಧ ದೇವಿದಾಸ ಮೊಗೇರ ನೀಡಿದ ದೂರಿನ ಮೇರೆಗೆ ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ