
ಭಟ್ಕಳ: ಪಡಿತರ ಅಕ್ಕಿಯನ್ನು ದಾಖಲೆಗಳಿಲ್ಲದೆ ,ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ. ಪುರವರ್ಗ ಭಟ್ಕಳ ನಿವಾಸಿ, 35 ವರ್ಷದ ಚಾಲಕ ಪಹೀಮ್ ಮಹ್ಮದ್ ಓಮಿನಿ ವಾಹನದಲ್ಲಿ ತೆರ್ನಮಕ್ಕಿ ಹತ್ತಿರ ಸುಮಾರು 6 ಕ್ವಿಂಟಲ್ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವೇಳೆ ಬಂಧನಗೊAಡಿದ್ದಾರೆ.
ಘಟನೆಯ ಬಗ್ಗೆ ಆಹಾರ ನಿರೀಕ್ಷಕ ಉದಯ ತಳವಾರ ಮುರುಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪಿಎಸಐ ಹನುಮಂತ ಬಿರಾದಾರ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
More Stories
ಅತಿವೇಗದ ಬಸ್ ಡಿಕ್ಕಿ, ಸ್ಕೂಟಿ ಸವಾರ ಸ್ಥಳದಲ್ಲೇ ದುರ್ಮರಣ
ಭಟ್ಕಳದ ದರ್ಶನ ನಾಯ್ಕ ರಾಜ್ಯಕ್ಕೆ ಪ್ರಥಮ, ರಾಷ್ಟ್ರಮಟ್ಟಕ್ಕೆ ಭಟ್ಕಳದ ಕೀರ್ತಿ
ಕಡಸಲಗದ್ದೆ ಗಾಂಧಿ ಫಾಲ್ಸ್ ಬಳಿ ಮೊಬೈಲ್ ಕಳವು ಯತ್ನ ಇಬ್ಬರು ಬಂಧನ