ಭಟ್ಕಳ: ಪಡಿತರ ಅಕ್ಕಿಯನ್ನು ದಾಖಲೆಗಳಿಲ್ಲದೆ ,ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ. ಪುರವರ್ಗ ಭಟ್ಕಳ ನಿವಾಸಿ, 35 ವರ್ಷದ ಚಾಲಕ ಪಹೀಮ್ ಮಹ್ಮದ್ ಓಮಿನಿ ವಾಹನದಲ್ಲಿ ತೆರ್ನಮಕ್ಕಿ ಹತ್ತಿರ ಸುಮಾರು 6 ಕ್ವಿಂಟಲ್ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವೇಳೆ ಬಂಧನಗೊAಡಿದ್ದಾರೆ.
ಘಟನೆಯ ಬಗ್ಗೆ ಆಹಾರ ನಿರೀಕ್ಷಕ ಉದಯ ತಳವಾರ ಮುರುಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪಿಎಸಐ ಹನುಮಂತ ಬಿರಾದಾರ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

More Stories
ಕರ್ನಾಟಕ ವಿಶ್ವವಿದ್ಯಾಲಯ ಅಂತರ ಮಹಾವಿದ್ಯಾಲಯಗಳ ತೃತೀಯ ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿ
ಭಟ್ಕಳ ನಿವೃತ್ತ ಸರಕಾರಿ ನೌಕರರ ಸಂಘಕ್ಕೆ ಕೆ ಆರ್ ನಾಯ್ಕ ಅಧ್ಯಕ್ಷರಾಗಿ ಆಯ್ಕೆ
ಬರ್ಗಿ ಸಂಸ್ಕೃತೋತ್ಸವದಲ್ಲಿ ಅಭಿನಂದನೆಗೊಂಡ ನವ್ಯ – ನಾಗಶ್ರೀ