ಭಟ್ಕಳ: ಪಡಿತರ ಅಕ್ಕಿಯನ್ನು ದಾಖಲೆಗಳಿಲ್ಲದೆ ,ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ. ಪುರವರ್ಗ ಭಟ್ಕಳ ನಿವಾಸಿ, 35 ವರ್ಷದ ಚಾಲಕ ಪಹೀಮ್ ಮಹ್ಮದ್ ಓಮಿನಿ ವಾಹನದಲ್ಲಿ ತೆರ್ನಮಕ್ಕಿ ಹತ್ತಿರ ಸುಮಾರು 6 ಕ್ವಿಂಟಲ್ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವೇಳೆ ಬಂಧನಗೊAಡಿದ್ದಾರೆ.

ಘಟನೆಯ ಬಗ್ಗೆ ಆಹಾರ ನಿರೀಕ್ಷಕ ಉದಯ ತಳವಾರ ಮುರುಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪಿಎಸಐ ಹನುಮಂತ ಬಿರಾದಾರ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ