ಭಟ್ಕಳ: ಪಡಿತರ ಅಕ್ಕಿಯನ್ನು ದಾಖಲೆಗಳಿಲ್ಲದೆ ,ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ. ಪುರವರ್ಗ ಭಟ್ಕಳ ನಿವಾಸಿ, 35 ವರ್ಷದ ಚಾಲಕ ಪಹೀಮ್ ಮಹ್ಮದ್ ಓಮಿನಿ ವಾಹನದಲ್ಲಿ ತೆರ್ನಮಕ್ಕಿ ಹತ್ತಿರ ಸುಮಾರು 6 ಕ್ವಿಂಟಲ್ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವೇಳೆ ಬಂಧನಗೊAಡಿದ್ದಾರೆ.
ಘಟನೆಯ ಬಗ್ಗೆ ಆಹಾರ ನಿರೀಕ್ಷಕ ಉದಯ ತಳವಾರ ಮುರುಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪಿಎಸಐ ಹನುಮಂತ ಬಿರಾದಾರ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

More Stories
ಎಐಟಿಎಂನಲ್ಲಿ ವಿಟಿಯು ಅಂತರ ಕಾಲೇಜು ಫುಟ್ಬಾಲ್ ಪಂದ್ಯಾವಳಿ ಚಾಲನೆ
ತೇಜಸ್ವಿ ನಾಯ್ಕರಿಗೆ ಕೇಂದ್ರದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಪದೋನ್ನತಿ
ಬೈಲೂರಿನಲ್ಲಿ ಭಗವದ್ಗೀತೆಯ 3ನೇ ಅಧ್ಯಾಯ ಸಮರ್ಪಣೆ, ಮಾತೃವಂದನೆ ಕಾರ್ಯಕ್ರಮ ಯಶಸ್ವಿ