ಭಟ್ಕಳ: ಪಡಿತರ ಅಕ್ಕಿಯನ್ನು ದಾಖಲೆಗಳಿಲ್ಲದೆ ,ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ. ಪುರವರ್ಗ ಭಟ್ಕಳ ನಿವಾಸಿ, 35 ವರ್ಷದ ಚಾಲಕ ಪಹೀಮ್ ಮಹ್ಮದ್ ಓಮಿನಿ ವಾಹನದಲ್ಲಿ ತೆರ್ನಮಕ್ಕಿ ಹತ್ತಿರ ಸುಮಾರು 6 ಕ್ವಿಂಟಲ್ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವೇಳೆ ಬಂಧನಗೊAಡಿದ್ದಾರೆ.

ಘಟನೆಯ ಬಗ್ಗೆ ಆಹಾರ ನಿರೀಕ್ಷಕ ಉದಯ ತಳವಾರ ಮುರುಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪಿಎಸಐ ಹನುಮಂತ ಬಿರಾದಾರ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

More Stories
ಶ್ರೀ ಗುರುಸುಧೀಂದ್ರ ಕಾಲೇಜಿನಲ್ಲಿ B.Sc. ಕ್ರಿಮಿನಾಲಜಿ & ಫೋರೆನ್ಸಿಕ್ ಸೈನ್ಸ್ ಕೋರ್ಸ್ಗೆ ಚಾಲನೆ: ಎಸ್ಪಿ ದೀಪನ್ ಎಂ.ಎನ್. ಉದ್ಘಾಟನೆ
ಭಟ್ಕಳದಲ್ಲಿ ‘ಶೌರ್ಯ’ ವಿಪತ್ತು ನಿರ್ವಹಣಾ ಪಡೆಗೆ NDRF ನಿಂದ ತರಬೇತಿ ಕಾರ್ಯಕ್ರಮ
ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ತಪ್ಪಿಸಿರುವುದು ಜನರ ಧ್ವನಿಯನ್ನೇ ಕಟ್ಟಿಹಾಕಿದಂತೆ: ಮಂಕಿ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ನಾಯ್ಕ್ ಆಕ್ರೋಶ