ಭಟ್ಕಳ : ಸಪ್ಟೆಂಬರ್ ತಿಂಗಳ 19 ತಾರೀಖಿನಂದು ಕಾರವಾರ ಪೋಲಿಸ್ ಗ್ರೌಂಡ್ ನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ -ಬಾಲಕರ ಕಬ್ಬಡ್ಡಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ವಿಭಾಗೀಯ ಮಟ್ಟಕ್ಕೆ ಭಟ್ಕಳದ ಆನಂದ್ ಆಶ್ರಮ ಕಾನ್ವೆಂಟ್ ಪ್ರೌಢಶಾಲೆ ವಿದ್ಯಾರ್ಥಿಗಳು ಆಯ್ಕೆಯಾದರು.

ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮತ್ತು ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ಮಹೇಶ್ ನಾಯ್ಕ್ ಇವರಿಗೆ ಮಕ್ಕಳ ಪಾಲಕರು, ಸಂಸ್ಥೆಯ ಶಿಕ್ಷಕರು, ಪ್ರಾಂಶುಪಾಲರಾದ ಸಿಸ್ಟರ್ ವಿನುತಾ ಡಿಸೋಜಾ ಹಾಗೂ ಆಡಳಿತ ಮಂಡಳಿ ಶ್ಲಾಘಿಸಿದೆ.

More Stories
ಶ್ರೀ ಗುರುಸುಧೀಂದ್ರ ಕಾಲೇಜಿನಲ್ಲಿ B.Sc. ಕ್ರಿಮಿನಾಲಜಿ & ಫೋರೆನ್ಸಿಕ್ ಸೈನ್ಸ್ ಕೋರ್ಸ್ಗೆ ಚಾಲನೆ: ಎಸ್ಪಿ ದೀಪನ್ ಎಂ.ಎನ್. ಉದ್ಘಾಟನೆ
ಭಟ್ಕಳದಲ್ಲಿ ‘ಶೌರ್ಯ’ ವಿಪತ್ತು ನಿರ್ವಹಣಾ ಪಡೆಗೆ NDRF ನಿಂದ ತರಬೇತಿ ಕಾರ್ಯಕ್ರಮ
ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ತಪ್ಪಿಸಿರುವುದು ಜನರ ಧ್ವನಿಯನ್ನೇ ಕಟ್ಟಿಹಾಕಿದಂತೆ: ಮಂಕಿ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ನಾಯ್ಕ್ ಆಕ್ರೋಶ