ಹೊನ್ನಾವರ; ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಹೊನ್ನಾವರ ಪಟ್ಟಣ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೌರಕಾರ್ಮಿಕರ ಆರೋಗ್ಯವೃದ್ದಿಗಾಗಿ ಪುರಾಣ ಪ್ರಸಿದ್ದ ಶ್ರೀ ಕ್ಷೇತ್ರ ಇಡಗುಂಜಿ ದೇವರಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ವೇಳೆ ಪ.ಪಂ.ಅಧ್ಯಕ್ಷ ವಿಜಯ ಕಾಮತ್, ಉಪಾಧ್ಯಕ್ಷ ಸುರೇಶ ಹೊನ್ನಾವರ, ಪ.ಪಂ.ಮುಖ್ಯಾಧಿಕಾರಿ ಯೇಸು ಬೆಂಗಳೂರು ಪೌರ ಕಾರ್ಮಿಕರು ಇದ್ದರು. ನಂತರ ಪ.ಪಂ.ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ತಹಶೀಲ್ದಾರ ಪ್ರವೀಣ ಕರಾಂಡೆ, ಸಿಬ್ಬಂದಿಗಳು, ಸದಸ್ಯರು ಇದ್ದರು.
ಭಾವನಾ ಟಿವಿಗಾಗಿ ವಿಶ್ವನಾಥ ಸಾಲ್ಕೋಡ್ ಹೊನ್ನಾವರ


More Stories
ದರೋಡೆ ನಡೆಸಿ ಜೀವಬೆದರಿಕೆ ಹಾಕಿದ್ದ ಆರೋಪಿ 24 ಗಂಟೆಯೊಳಗೆ ಬಂಧನ!
ಹೊನ್ನಾವರದ ಎನ್. ಎಂ. ಗುರುಪ್ರಸಾದ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪ್ರದಾನ
ಅನಿಲಗೋಡ್ ಕಾಲುಸೇತುವೆ ಕುಸಿದು 2 ವರ್ಷ ಕಳೆದರೂ ಮರುನಿರ್ಮಾಣವಿಲ್ಲ: ನೂರಾರು ಗ್ರಾಮಸ್ಥರ ಸಂಕಷ್ಟ