

ಹೊನ್ನಾವರ; ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಹೊನ್ನಾವರ ಪಟ್ಟಣ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೌರಕಾರ್ಮಿಕರ ಆರೋಗ್ಯವೃದ್ದಿಗಾಗಿ ಪುರಾಣ ಪ್ರಸಿದ್ದ ಶ್ರೀ ಕ್ಷೇತ್ರ ಇಡಗುಂಜಿ ದೇವರಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ವೇಳೆ ಪ.ಪಂ.ಅಧ್ಯಕ್ಷ ವಿಜಯ ಕಾಮತ್, ಉಪಾಧ್ಯಕ್ಷ ಸುರೇಶ ಹೊನ್ನಾವರ, ಪ.ಪಂ.ಮುಖ್ಯಾಧಿಕಾರಿ ಯೇಸು ಬೆಂಗಳೂರು ಪೌರ ಕಾರ್ಮಿಕರು ಇದ್ದರು. ನಂತರ ಪ.ಪಂ.ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ತಹಶೀಲ್ದಾರ ಪ್ರವೀಣ ಕರಾಂಡೆ, ಸಿಬ್ಬಂದಿಗಳು, ಸದಸ್ಯರು ಇದ್ದರು.
ಭಾವನಾ ಟಿವಿಗಾಗಿ ವಿಶ್ವನಾಥ ಸಾಲ್ಕೋಡ್ ಹೊನ್ನಾವರ

About The Author




More Stories
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು ಪ್ರಥಮ, ರಾಜ್ಯ ಮಟ್ಟಕ್ಕೆ ಆಯ್ಕೆ!
ಡಿ. ದೇವರಾಜ ಅರಸು 111ನೇ ಜನ್ಮದಿನಾಚರಣೆ: ಸಾಧಕರ ಸ್ವಗೃಹದಲ್ಲೇ ಸನ್ಮಾನಿಸಿ ಗೌರವಿಸಿದ ಅರಸು ವಿಚಾರ ವೇದಿಕೆ.
ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ: ಹೊನ್ನಾವರದಲ್ಲಿ ಮಾಜಿ ಸಿಎಂ ಜನ್ಮದಿನಾಚರಣೆ.