
ಉಡುಪಿ ;ಅಮೃತೇಶ್ವರಿ ದೇವಸ್ಥಾನ ಕೋಟ ಇದರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಹಾಗು ಗೀತಾನಂದ ಪೌಂಡೇಶನ್ ಪ್ರವರ್ತಕರಾದ ಶ್ರೀಯುತ ಆನಂದ ಸಿ. ಕುಂದರ್ ಅವರು ಅಮೃತೇಶ್ವರಿ ದೇವಸ್ಥಾನದಲ್ಲಿ ಪೋಸ್ಟರ್ ಬಿಡುಗಡೆಗೊಳಿಸಿ ರೈತ ಉತ್ಪಾದಕ ಸಂಸ್ಥೆಯಿAದ ರಾಜ್ಯದಲ್ಲೇ ಪ್ರಥಮ ಬಾರಿಗೆ ಆಗುತ್ತಿರುವುದು ಸಂತೋಷದ ವಿಷಯ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಶ್ರೀಯುತ ಚಂದ್ರ ಆಚಾರ್ ಕೋಟ, ಶ್ರೀಯುತ ಸುಭಾಷ್ ಶೆಟ್ಟಿ ಗಿಳಿಯಾರು, ಶ್ರೀಯುತ ಗಣೇಶ್ ನೆಲ್ಲಿಬೆಟ್ಟು, ಮೀನುಗಾರ ಸೊಸೈಟಿ ನಿರ್ದೇಶಕರಾದ ಶ್ರೀಯುತ ರವೀಂದ್ರ ತಿಂಗಳಾಯ, ಉಡುಪಿಕಿನಾರ ಸಂಸ್ಥೆಯ ನಿರ್ದೇಶಕರಾದ ಶ್ರೀಯುತ ಸುದಿನ ಹಾಗೂ ಪ್ರಮುಖರು ಉಪಸ್ಥಿತರಿದ್ದರು
More Stories
ಬೈಂದೂರು ಪಟ್ಟಣ ಪಂಚಾಯತಿ ಅವೈಜ್ಞಾನಿಕತೆ ಸರಿಪಡಿಸಲು ಆಗ್ರಹಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಕಾರ್ಕಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಸದಸ್ಯರು ಆಕ್ರೋಶ
ಕಾರ್ಕಳದಲ್ಲಿ ಶಾಶ್ವತ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯವಾದ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್