ಉಡುಪಿ ;ಅಮೃತೇಶ್ವರಿ ದೇವಸ್ಥಾನ ಕೋಟ ಇದರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಹಾಗು ಗೀತಾನಂದ ಪೌಂಡೇಶನ್ ಪ್ರವರ್ತಕರಾದ ಶ್ರೀಯುತ ಆನಂದ ಸಿ. ಕುಂದರ್ ಅವರು ಅಮೃತೇಶ್ವರಿ ದೇವಸ್ಥಾನದಲ್ಲಿ ಪೋಸ್ಟರ್ ಬಿಡುಗಡೆಗೊಳಿಸಿ ರೈತ ಉತ್ಪಾದಕ ಸಂಸ್ಥೆಯಿAದ ರಾಜ್ಯದಲ್ಲೇ ಪ್ರಥಮ ಬಾರಿಗೆ ಆಗುತ್ತಿರುವುದು ಸಂತೋಷದ ವಿಷಯ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಶ್ರೀಯುತ ಚಂದ್ರ ಆಚಾರ್ ಕೋಟ, ಶ್ರೀಯುತ ಸುಭಾಷ್ ಶೆಟ್ಟಿ ಗಿಳಿಯಾರು, ಶ್ರೀಯುತ ಗಣೇಶ್ ನೆಲ್ಲಿಬೆಟ್ಟು, ಮೀನುಗಾರ ಸೊಸೈಟಿ ನಿರ್ದೇಶಕರಾದ ಶ್ರೀಯುತ ರವೀಂದ್ರ ತಿಂಗಳಾಯ, ಉಡುಪಿಕಿನಾರ ಸಂಸ್ಥೆಯ ನಿರ್ದೇಶಕರಾದ ಶ್ರೀಯುತ ಸುದಿನ ಹಾಗೂ ಪ್ರಮುಖರು ಉಪಸ್ಥಿತರಿದ್ದರು
About The Author


More Stories
ಮಳೆಗಾಲದಲ್ಲೇ ರಸ್ತೆ ಅಗೆದ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ಡೀಪ್ ಬ್ರೈನ್ ಸ್ಟಿಮ್ಯುಲೇಷನ್ ಚಿಕಿತ್ಸೆ : ಮೆದುಳಿಗೆ ಪೇಸ್ಮೇಕರ್ ಅಳವಡಿಕೆ
ವರದ ಗ್ರಾಮೀಣ ಬ್ಯಾಂಕ್ ನಲ್ಲಿ ಸೇವೆನೀಡಿ ನಿವೃತ್ತಿ ಗೊಂಡ ನೌಕರ ಕುಟುಂಬದಿAದ ಅಂಡಮಾನ್ ಮತ್ತು ನೀಲ್ ಐ ಲ್ಯಾಂಡ್ ಪ್ರವಾಸ