ಹೊನ್ನಾವರ: ತಾಲೂಕಿನ ಮೂಲತಃ ಹೊಸಾಕುಳಿ ಗ್ರಾಮದವರಾದ ಪ್ರಸ್ತುತ ಜಲವಳ್ಳಿ ಗ್ರಾಮದ ನಿವಾಸಿಯಾದ ರಾಮ ಗಣೇಶ ಹೆಗಡೆ (78) ನಿಧನರಾದರು. ಇವರು ಒರ್ವ ಪುತ್ರಿ ಪುತ್ರರಾದ ಬಿಜೆಪಿ ಮುಖಂಡರಾದ ಎಚ್ ಆರ್ ಗಣೇಶ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕರಾದ ಶಿವರಾಮ ಹೆಬ್ಬಾರ, ಮಾಜಿ ಶಾಸಕ ಸುನೀಲ್ ನಾಯ್ಕ, ಜೆಡಿಎಸ್ ಮುಖಂಡ ಸೂರಜ್ ನಾಯ್ಕ, ವಿ.ಎನ್. ಭಟ್ಟ ಅಳ್ಳಂಕಿ, ಮಂಜುನಾಥ ನಾಯ್ಕ ಗೇರುಸೊಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.


More Stories
ಹೊನ್ನಾವರದಲ್ಲಿ ಸಂಭ್ರಮದ “ಪತ್ರಿಕಾ ದಿನಾಚರಣೆ”: ಸಾಧಕರಿಗೆ ಸನ್ಮಾನ; ಮಾಧ್ಯಮದ ಸವಾಲುಗಳ ಕುರಿತು ಗಂಭೀರ ಚಿಂತನೆ
ಹೊನ್ನಾವರದ ಯುವಕನ ಜಾಗತಿಕ ಸಾಧನೆ: ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಮಿಂಚಿ NVIDIA ಕಂಪನಿಯಲ್ಲಿ ವಾರ್ಷಿಕ ₹2.60 ಕೋಟಿ ಪ್ಯಾಕೇಜ್ ಪಡೆದ ಪೃಥ್ವಿರಾಜ್!
ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿ ಸಿಬ್ಬಂದಿ ಕೊರತೆ: ಸುರಕ್ಷತೆ ಬಗ್ಗೆ ದೇವರಾಜ ಅರಸು ವಿಚಾರ ವೇದಿಕೆ ತೀವ್ರ ಕಳವಳ