ಹೊನ್ನಾವರ: ತಾಲೂಕಿನ ಮೂಲತಃ ಹೊಸಾಕುಳಿ ಗ್ರಾಮದವರಾದ ಪ್ರಸ್ತುತ ಜಲವಳ್ಳಿ ಗ್ರಾಮದ ನಿವಾಸಿಯಾದ ರಾಮ ಗಣೇಶ ಹೆಗಡೆ (78) ನಿಧನರಾದರು. ಇವರು ಒರ್ವ ಪುತ್ರಿ ಪುತ್ರರಾದ ಬಿಜೆಪಿ ಮುಖಂಡರಾದ ಎಚ್ ಆರ್ ಗಣೇಶ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕರಾದ ಶಿವರಾಮ ಹೆಬ್ಬಾರ, ಮಾಜಿ ಶಾಸಕ ಸುನೀಲ್ ನಾಯ್ಕ, ಜೆಡಿಎಸ್ ಮುಖಂಡ ಸೂರಜ್ ನಾಯ್ಕ, ವಿ.ಎನ್. ಭಟ್ಟ ಅಳ್ಳಂಕಿ, ಮಂಜುನಾಥ ನಾಯ್ಕ ಗೇರುಸೊಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ