ಹೊನ್ನಾವರ: ತಾಲೂಕಿನ ಮೂಲತಃ ಹೊಸಾಕುಳಿ ಗ್ರಾಮದವರಾದ ಪ್ರಸ್ತುತ ಜಲವಳ್ಳಿ ಗ್ರಾಮದ ನಿವಾಸಿಯಾದ ರಾಮ ಗಣೇಶ ಹೆಗಡೆ (78) ನಿಧನರಾದರು. ಇವರು ಒರ್ವ ಪುತ್ರಿ ಪುತ್ರರಾದ ಬಿಜೆಪಿ ಮುಖಂಡರಾದ ಎಚ್ ಆರ್ ಗಣೇಶ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕರಾದ ಶಿವರಾಮ ಹೆಬ್ಬಾರ, ಮಾಜಿ ಶಾಸಕ ಸುನೀಲ್ ನಾಯ್ಕ, ಜೆಡಿಎಸ್ ಮುಖಂಡ ಸೂರಜ್ ನಾಯ್ಕ, ವಿ.ಎನ್. ಭಟ್ಟ ಅಳ್ಳಂಕಿ, ಮಂಜುನಾಥ ನಾಯ್ಕ ಗೇರುಸೊಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

More Stories
ತಾಲೂಕ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಸತ್ಯಸಾಯಿ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಅಳ್ಳಂಕಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ವಿಶೇಷ ಚೇತನರ ದಿನ ಆಚರಿಸಲಾಯಿತು.
ಸೇವೆಯಿಂದಲೇ ಸಂತೃಪ್ತಿ – ಡಾ. ಡಿ. ಎಲ್. ಹೆಬ್ಬಾರ