ಬೈಂದೂರು : ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜ (ರಿ.) ಬೆಂಗಳೂರು ಇವರ ಅಂಗ ಸಂಸ್ಥೆ ಕರ್ನಾಟಕ ರಾಜ್ಯ ವಿಶ್ವಕರ್ಮ ಯುವಕ ಸಮಾಜ (ರಿ.) ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಎಚ್ ಸುಶಾಂತ್ ಆಚಾರ್ಯ ಬೈಂದೂರು ಆಯ್ಕೆಗೊಂಡಿದ್ದಾರೆ.

ಅಕ್ಟೊಬರ್ ೩೦ರಂದು ಬೆಂಗಳೂರಿನ ಶೇಷಾದ್ರಿಪುರಂ ವಿಶ್ವಕರ್ಮ ಸಮುದಾಯದ ಭವನದಲ್ಲಿ ನಡೆಯುವ ಕರ್ನಾಟಕ ರಾಜ್ಯ ವಿಶ್ವಕರ್ಮ ಯುವಕ ಸಮಾಜದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾಧ್ಯಕ್ಷರಗಳ ಪದಗ್ರಹಣ ಸಮಾರಂಭದಲ್ಲಿ ಅಧಿಕೃತ ಪತ್ರ ನೀಡಲಾಗುವುದು ಎಂದು ಸಂಘಟನೆಯವರು ತಿಳಿಸಿದ್ದಾರೆ.
About The Author


More Stories
ಬೈಂದೂರಿನಲ್ಲಿ ವಿಜೃಂಭಣೆಯ ಸಿದ್ಧ ಸಮಾಧಿ ಯೋಗ ಗುರುಪೂರ್ಣಿಮೆ ಮಹೋತ್ಸವ
ಮಳೆಗಾಲದಲ್ಲೇ ರಸ್ತೆ ಅಗೆದ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ
ಮೂಡಗಲ್ಲು ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ ಹಾಗೂ ಡಮರುಗ ಸಮರ್ಪಣೆ