ಕಾರ್ಕಳ: ಅತ್ತೂರು ಕೈಲಾಜೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಂಪ್ರತಿ ನಡೆಯುವ ಕಾರ್ತೀಕ ದೀಪೋತ್ಸವ ದಿನಾಂಕ 5/11/2025 ರಂದು ಬೆಳಿಗ್ಗೆ ಧಾತ್ರಿ ಹೋಮ ಮದ್ಯಾಹ್ನ ಮಹಾಪೂಜೆ ಅನ್ನಸಂತರ್ಪಣೆ ರಾತ್ರಿ ಪಲ್ಲಕೀ ಉತ್ಸವ . ತಾವೆಲ್ಲರೂ ಬಂದು ದೇವರ ಪ್ರಸಾದ ಸ್ವೀಕರಿಸಬೇಕಾಗಿ ವಿನಂತಿ.
ವರದಿ : ಅರುಣ ಭಟ್ ಕಾರ್ಕಳ





More Stories
ಅಯುಷ್ ಶೆಟ್ಟಿಯವರಿಗೆ ಮುಖ್ಯಮಂತ್ರಿಯವರಿಂದ ಗೌರವಾರ್ಪಣೆ
ಕಾರ್ಕಳದಲ್ಲಿ 2027ರ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಾಭಿಷೇಕ: ಭವ್ಯ ಸಿದ್ಧತೆಗಳಿಗೆ ಚಾಲನೆ
ಗುಡ್ಡೆ ಗುಳಿಗ ದೈವಸ್ಥಾನದಲ್ಲಿ ಪೊಲೀಸ್ ಇಲಾಖೆಯಿಂದ ಹರಕೆಯ ಗಗ್ಗರ ಸೇವೆ