ಭಟ್ಕಳ: ತಾಲೂಕಿನ ಬಸ್ತಿಮಕ್ಕಿ ನ್ಯಾಷನಲ್ ಕಾಲೋನಿ ಮಾರ್ಗದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ವ್ಯಕ್ತಿ ವಿರುದ್ಧ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ಆರೋಪಿ ಈಶ್ವರ ದುರ್ಗಪ್ಪ ನಾಯ್ಕ (ದೊಡ್ಡಬಲಸೆ, ಬೈಲೂರ) ನಿವಾಸಿ ಎಂದು ಗುರುತಿಸಲಾಗಿದ್ದು, ಪೊಲೀಸರು ನಡೆಸಿದ ದಾಳಿಯಲ್ಲಿ ಹೇಯ್ವರ್ಡ್ಸ್ ಚಿಯರ್ಸ್ ವಿಸ್ಕಿ 10 ಪ್ಯಾಕೇಟ್ಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣ ಸಂಬAಧ ಪಿಎಸ್ಐ ಹಣುಮಂತ ಬಿರಾದಾರ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

More Stories
ಹಂಗಾರಖಂಡದಲ್ಲಿ ಅದ್ದೂರಿ ವನಮಹೋತ್ಸವ: ನದಿ ಅಂಚಿನಲ್ಲಿ ಹಸಿರು ಕ್ರಾಂತಿ, ಪ್ರಕೃತಿ ರಕ್ಷಣೆಗೆ ಕರೆ
ವಿಶ್ವ ಪರಿಸರ ದಿನ: ವಡೇರ ಮಠದಲ್ಲಿ ಒಂದು ಗಿಡ ಅಮ್ಮನ ಹೆಸರಲ್ಲಿ ಅಭಿಯಾನ
ವಡೇರ ಮಠದಲ್ಲಿ ಲಕ್ಷ ಕುಂಕುಮಾರ್ಚನೆ ಸಂಭ್ರಮ; 200ಕ್ಕೂ ಅಧಿಕ ಮಹಿಳೆಯರಿಂದ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆ