ಹೊನ್ನಾವರ: ತಾಲೂಕಿನ ಅರೇಅಂಗಡಿಯ ಶ್ರೀ ಸತ್ಯಸಾಯಿ ಕರಿಕಾನ ಪರಮೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ.


ವಿದ್ಯಾರ್ಥಿಗಳಾದ ಶ್ರೀಧರ ಶ್ರೀಪಾದ ಭಟ್ಟ್ ಹಾಗೂ ಮೇಧಾ ಶಂಭು ಭಟ್ ಇವರು ರೂರಲ್ ಐಟಿ ಕ್ವಿಜ್ ನ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿಯ ಅಧ್ಯಕ್ಷರು ಸದಸ್ಯರು ,ಶೈಕ್ಷಣಿಕ ಮಾರ್ಗದರ್ಶಕರು, ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

More Stories
ಹೊನ್ನಾವರದ ಎನ್. ಎಂ. ಗುರುಪ್ರಸಾದ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪ್ರದಾನ
ಅನಿಲಗೋಡ್ ಕಾಲುಸೇತುವೆ ಕುಸಿದು 2 ವರ್ಷ ಕಳೆದರೂ ಮರುನಿರ್ಮಾಣವಿಲ್ಲ: ನೂರಾರು ಗ್ರಾಮಸ್ಥರ ಸಂಕಷ್ಟ
ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಐದು ವಿದ್ಯಾರ್ಥಿಗಳು ಎನ್.ಎಮ್.ಎಮ್.ಎಸ್. ಪರೀಕ್ಷೆಯಲ್ಲಿ ಉತ್ತೀರ್ಣ