ಭಟ್ಕಳ: ಹನೀಪಾಬಾದ್ ಪೆಟ್ರೋಲ್ ಪಂಪ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಓ.ಸಿ ಮಟಕಾ ಜುಗಾರಾಟ ನಡೆಸುತ್ತಿದ್ದ ಇಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಆರೋಪಿಗಳಾದ ಮಂಜುನಾಥ ತಂದೆ ನಾರಾಯಣ ನಾಯ್ಕ ,ಕೋಟೇಬಾಗಿಲು ಶಿರಾಲಿ ಹಾಗೂ ರೋಹಿದಾಸ ತಂದೆ ಭೈರಪ್ಪ ನಾಯ್ಕ,ಚಿತ್ರಾಮರ,ಇವರು ಓ.ಸಿ ಮಟಕಾದಿಂದ ಸಂಗ್ರಹಿಸಿದ ಹಣವನ್ನು ಪರಸ್ಪರ ಹಂಚಿಕೊಳ್ಳುತ್ತಿದ್ದರೆAಬ ಗುಪ್ತ ಮಾಹಿತಿಯ ಆಧಾರದಲ್ಲಿ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ದಾಳಿ ನಡೆಸಿದ್ದಾರೆ. ನಗದು ಹಾಗೂ ಇತರೆ ವಸ್ತುಗಳು ವಶಕ್ಕೆ ಪಡೆದ್ದು ಕೊಂಡಿದ್ದಾರೆ.

More Stories
ಭಟ್ಕಳ ತಲಾಂದ ಶಾಲೆಯಲ್ಲಿ ಉತ್ಸಾಹಭರಿತ ಪ್ರತಿಭಾ ಕಾರಂಜಿ, ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಗೆ ಸಡಗರ
ಭಟ್ಕಳದಲ್ಲಿ ಶ್ರೀರಾಮ ದಿಗ್ವಿಜಯ ರಥಯಾತ್ರೆಗೆ ಅದ್ದೂರಿ ಸ್ವಾಗತ
ವ್ಯವಹಾರಿಕ ಜ್ಞಾನಕ್ಕೆ ಪಾಠ ಕಲಿಸಿದ ಮಕ್ಕಳ ಸಂತೆ