ಭಟ್ಕಳ: ಹನೀಪಾಬಾದ್ ಪೆಟ್ರೋಲ್ ಪಂಪ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಓ.ಸಿ ಮಟಕಾ ಜುಗಾರಾಟ ನಡೆಸುತ್ತಿದ್ದ ಇಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಆರೋಪಿಗಳಾದ ಮಂಜುನಾಥ ತಂದೆ ನಾರಾಯಣ ನಾಯ್ಕ ,ಕೋಟೇಬಾಗಿಲು ಶಿರಾಲಿ ಹಾಗೂ ರೋಹಿದಾಸ ತಂದೆ ಭೈರಪ್ಪ ನಾಯ್ಕ,ಚಿತ್ರಾಮರ,ಇವರು ಓ.ಸಿ ಮಟಕಾದಿಂದ ಸಂಗ್ರಹಿಸಿದ ಹಣವನ್ನು ಪರಸ್ಪರ ಹಂಚಿಕೊಳ್ಳುತ್ತಿದ್ದರೆAಬ ಗುಪ್ತ ಮಾಹಿತಿಯ ಆಧಾರದಲ್ಲಿ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ದಾಳಿ ನಡೆಸಿದ್ದಾರೆ. ನಗದು ಹಾಗೂ ಇತರೆ ವಸ್ತುಗಳು ವಶಕ್ಕೆ ಪಡೆದ್ದು ಕೊಂಡಿದ್ದಾರೆ.

More Stories
ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಕ್ಕೆ 100 ಫಲಿತಾಂಶ; ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
ವಿದೇಶಿ ಉದ್ಯೋಗದ ಆಮಿಷ ಒಡ್ಡಿ ಯುವಕನಿಗೆ ₹2.49 ಲಕ್ಷ ವಂಚನೆ: ಮೂವರ ವಿರುದ್ಧ ಪ್ರಕರಣ ದಾಖಲು!
ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ; ತುರ್ತು ಸುರಕ್ಷತಾ ಕ್ರಮಕ್ಕೆ ಖಡಕ್ ಸೂಚನೆ