ಭಟ್ಕಳ: ಹನೀಪಾಬಾದ್ ಪೆಟ್ರೋಲ್ ಪಂಪ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಓ.ಸಿ ಮಟಕಾ ಜುಗಾರಾಟ ನಡೆಸುತ್ತಿದ್ದ ಇಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಆರೋಪಿಗಳಾದ ಮಂಜುನಾಥ ತಂದೆ ನಾರಾಯಣ ನಾಯ್ಕ ,ಕೋಟೇಬಾಗಿಲು ಶಿರಾಲಿ ಹಾಗೂ ರೋಹಿದಾಸ ತಂದೆ ಭೈರಪ್ಪ ನಾಯ್ಕ,ಚಿತ್ರಾಮರ,ಇವರು ಓ.ಸಿ ಮಟಕಾದಿಂದ ಸಂಗ್ರಹಿಸಿದ ಹಣವನ್ನು ಪರಸ್ಪರ ಹಂಚಿಕೊಳ್ಳುತ್ತಿದ್ದರೆAಬ ಗುಪ್ತ ಮಾಹಿತಿಯ ಆಧಾರದಲ್ಲಿ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ದಾಳಿ ನಡೆಸಿದ್ದಾರೆ. ನಗದು ಹಾಗೂ ಇತರೆ ವಸ್ತುಗಳು ವಶಕ್ಕೆ ಪಡೆದ್ದು ಕೊಂಡಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ