ಭಟ್ಕಳ: ಹನೀಪಾಬಾದ್ ಪೆಟ್ರೋಲ್ ಪಂಪ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಓ.ಸಿ ಮಟಕಾ ಜುಗಾರಾಟ ನಡೆಸುತ್ತಿದ್ದ ಇಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಆರೋಪಿಗಳಾದ ಮಂಜುನಾಥ ತಂದೆ ನಾರಾಯಣ ನಾಯ್ಕ ,ಕೋಟೇಬಾಗಿಲು ಶಿರಾಲಿ ಹಾಗೂ ರೋಹಿದಾಸ ತಂದೆ ಭೈರಪ್ಪ ನಾಯ್ಕ,ಚಿತ್ರಾಮರ,ಇವರು ಓ.ಸಿ ಮಟಕಾದಿಂದ ಸಂಗ್ರಹಿಸಿದ ಹಣವನ್ನು ಪರಸ್ಪರ ಹಂಚಿಕೊಳ್ಳುತ್ತಿದ್ದರೆAಬ ಗುಪ್ತ ಮಾಹಿತಿಯ ಆಧಾರದಲ್ಲಿ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ದಾಳಿ ನಡೆಸಿದ್ದಾರೆ. ನಗದು ಹಾಗೂ ಇತರೆ ವಸ್ತುಗಳು ವಶಕ್ಕೆ ಪಡೆದ್ದು ಕೊಂಡಿದ್ದಾರೆ.

More Stories
ಡಿಜಿಟಲ್ ಬಳಕೆಯಲ್ಲಿ ಎಚ್ಚರಿಕೆ ಅಗತ್ಯ -ಸಾಹಿತಿ ಶ್ರೀಧರ್ ಶೇಟ್ ಕಿವಿಮಾತು
ಭಟ್ಕಳ ನ್ಯಾಯಾಂಗ ಅಧಿಕಾರಿಗಳ ವಸತಿ ಸಂಕೀರ್ಣ ನಿರ್ಮಾಣಕ್ಕೆ ಅಡಿಗಲ್ಲು
ಮಾರುಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶನಿವಾರ ಗ್ರಾಮ ಸಭೆ ಜರುಗಿತು,