ಭಟ್ಕಳ: ಭಟ್ಕಳ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ಸದಸ್ಸರಾದ ರಮೇಶ್ ಎಂ. ನಾಯ್ಕ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಸಂಘದ ವತಿಯಿಂದ ಧನಸಹಾಯ ನೀಡಲಾಯಿತು. ಇದೇ ಸಂದರ್ಭದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಸಂಘದ ಸದಸ್ಯ ಹರೀಶ್ ಮೋಗೆರ ಅವರ ಕುಟುಂಬಕ್ಕೂ ಜೀವನೋಪಾಯಕ್ಕೆ ನೆರವಾಗುವಂತೆ ಸಂಘದಿAದ ಆರ್ಥಿಕ ಸಹಾಯ ಹಸ್ತಾಂತರಿಸಲಾಯಿತು.

ಸಹಾಯ ವಿತರಣೆ ಕಾರ್ಯಕ್ರಮದಲ್ಲಿ ಟ್ಯಾಕ್ಸಿ ಯುನಿಯನ್ ಮತ್ತು ಸಂಘದ ಅಧ್ಯಕ್ಷ ಗಣೇಶ ದೇವಡಿಗ, ಉಪಾಧ್ಯಕ್ಷ ಮೊಹಮ್ಮದ್ ಮುಸ್ತಾಕ್, ಪ್ರಧಾನ ಕಾರ್ಯದರ್ಶಿ ಜಗದೀಶ ಈರ ನಾಯ್ಕ ಹಾಗೂ ಪಧಾಧಿಕಾರಿಗಳಾದ ಶ್ರೀನಿವಾಸ ಮಂಜ್ಯಯ್ಯ ನಾಯ್ಕ, ಮೊಹಮ್ಮದ್ ಅದ್ನಾನ್, ಮೊಹಮ್ಮದ್ ಸಲ್ಮಾನ್ ಉಪಸ್ಥಿತರಿದ್ದರು.

More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ