ಹೊನ್ನಾವರ: ತಾಲೂಕಿನ ವಕೀಲರ ಸಂಘದ ಆಯೋಜಿಸಿದ ಇಲಾಖಾವಾರು ಕ್ರೀಕೆಟ್ ಪಂದ್ಯಾವಳಿಯಲ್ಲಿ ಶಿಕ್ಷಣ ಇಲಾಖೆ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.


ಪಟ್ಟಣದ ಸೆಂಥ್ ಅಂತೋನಿ ಕ್ರೀಡಾಂಗಣದಲ್ಲಿ ತಾಲೂಕಿನ ಇಲಾಖೆಯ ಅಧಿಕಾರಿಗಳಿಗೆ ಸೌಹಾರ್ದಯುತ ಕ್ರಿಕೇಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ತಾಲೂಕಿನ 8 ತಂಡಗಳು ಭಾಗವಹಿಸಿದ್ದವು. ಶಿಕ್ಷಣ ಇಲಾಖೆಯ ಸುಧೀಶ ನಾಯ್ಕ ನೇತ್ರತ್ವದ ತಂಡವು ಹೆಸ್ಕಾಂ ಇಲಾಖೆಯ ವಿರುದ್ದದ ಸೆಣಸಾಟದಲ್ಲಿ ಜಯಗಳಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು. ವಿಜೇತ ತಂಡಗಳು ಟ್ರೋಪಿ ನೀಡಿ ಗೌರವಿಸಲಾಯಿತು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ನೀಲಗೋಡ ಯಕ್ಷಚೌಡೇಶ್ವರಿ ಸನ್ನಿಧಿಯಲ್ಲಿ ಆಷಾಢ ಅಮವಾಸ್ಯೆ ವಿಶೇಷ ಪೂಜೆ: ಭಕ್ತರ ಕಷ್ಟ ಕಾರ್ಪಣ್ಯ ನೀಗಿಸುವ ಶಕ್ತಿ ಕ್ಷೇತ್ರ
ಹೊನ್ನಾವರ ತಾಲೂಕಾ ಒಕ್ಕಲಿಗರ ಸಂಘಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ: ಅಧ್ಯಕ್ಷರಾಗಿ ಕೃಷ್ಣ ಜಟ್ಟಿ ಗೌಡ ಅವಿರೋಧ ಆಯ್ಕೆ
ಶಿಕ್ಷಣದೊಂದಿಗೆ ಬದುಕಿನ ಕೌಶಲ್ಯ ಹಾಗೂ ವ್ಯವಹಾರವನ್ನು ಕಲಿಯುವುದು ಮುಖ್ಯ: ರೋ. ಡಾ. ಅನಂತಮೂರ್ತಿ ಶಾಸ್ತ್ರಿ