ಹೊನ್ನಾವರ: ತಾಲೂಕಿನ ವಕೀಲರ ಸಂಘದ ಆಯೋಜಿಸಿದ ಇಲಾಖಾವಾರು ಕ್ರೀಕೆಟ್ ಪಂದ್ಯಾವಳಿಯಲ್ಲಿ ಶಿಕ್ಷಣ ಇಲಾಖೆ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.

ಪಟ್ಟಣದ ಸೆಂಥ್ ಅಂತೋನಿ ಕ್ರೀಡಾಂಗಣದಲ್ಲಿ ತಾಲೂಕಿನ ಇಲಾಖೆಯ ಅಧಿಕಾರಿಗಳಿಗೆ ಸೌಹಾರ್ದಯುತ ಕ್ರಿಕೇಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ತಾಲೂಕಿನ 8 ತಂಡಗಳು ಭಾಗವಹಿಸಿದ್ದವು. ಶಿಕ್ಷಣ ಇಲಾಖೆಯ ಸುಧೀಶ ನಾಯ್ಕ ನೇತ್ರತ್ವದ ತಂಡವು ಹೆಸ್ಕಾಂ ಇಲಾಖೆಯ ವಿರುದ್ದದ ಸೆಣಸಾಟದಲ್ಲಿ ಜಯಗಳಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು. ವಿಜೇತ ತಂಡಗಳು ಟ್ರೋಪಿ ನೀಡಿ ಗೌರವಿಸಲಾಯಿತು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ತಾಲೂಕ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಸತ್ಯಸಾಯಿ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಅಳ್ಳಂಕಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ವಿಶೇಷ ಚೇತನರ ದಿನ ಆಚರಿಸಲಾಯಿತು.
ಸೇವೆಯಿಂದಲೇ ಸಂತೃಪ್ತಿ – ಡಾ. ಡಿ. ಎಲ್. ಹೆಬ್ಬಾರ