ಹೊನ್ನಾವರ: ತಾಲೂಕಿನ ವಕೀಲರ ಸಂಘದ ಆಯೋಜಿಸಿದ ಇಲಾಖಾವಾರು ಕ್ರೀಕೆಟ್ ಪಂದ್ಯಾವಳಿಯಲ್ಲಿ ಶಿಕ್ಷಣ ಇಲಾಖೆ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.

ಪಟ್ಟಣದ ಸೆಂಥ್ ಅಂತೋನಿ ಕ್ರೀಡಾಂಗಣದಲ್ಲಿ ತಾಲೂಕಿನ ಇಲಾಖೆಯ ಅಧಿಕಾರಿಗಳಿಗೆ ಸೌಹಾರ್ದಯುತ ಕ್ರಿಕೇಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ತಾಲೂಕಿನ 8 ತಂಡಗಳು ಭಾಗವಹಿಸಿದ್ದವು. ಶಿಕ್ಷಣ ಇಲಾಖೆಯ ಸುಧೀಶ ನಾಯ್ಕ ನೇತ್ರತ್ವದ ತಂಡವು ಹೆಸ್ಕಾಂ ಇಲಾಖೆಯ ವಿರುದ್ದದ ಸೆಣಸಾಟದಲ್ಲಿ ಜಯಗಳಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು. ವಿಜೇತ ತಂಡಗಳು ಟ್ರೋಪಿ ನೀಡಿ ಗೌರವಿಸಲಾಯಿತು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ