ಹೊನ್ನಾವರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊನ್ನಾವರ ತಾಲೂಕಿಗೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.
ಪಟ್ಟಣದ ಪ್ರವಾಸಿಮಂದಿರದಲ್ಲಿ ನಡೆದ ಸಭೆಯಲ್ಲಿ ತಾಲೂಕ ಸಂಘದ ಅಧ್ಯಕ್ಷರಾಗಿ ವಿನಾಯಕ ಮೇಸ್ತ, ಉಪಾಧ್ಯಕ್ಷರಾಗಿ ದಿನೇಶ ಹೆಗಡೆ, ಕಾರ್ಯದರ್ಶಿಯಾಗಿ ಪ್ರಸಾದ ಹೆಗಡೆ, ಖಜಾಂಚಿಯಾಗಿ ವಿವೇಕ ಶೇಟ್ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ನೂತನ ಪದಾಧಿಕಾರಿಗಳಿಗೆ ನಿಕಟಪೂರ್ವ ಪದಾಧಿಕಾರಿಗಳು ಜವಬ್ದಾರಿ ಹಸ್ತಾಂತರಿಸಿದರು.





More Stories
ಕಿರಿಯ ಪ್ರಾಥಮಿಕ ಶಾಲೆ ಯಲಕೊಟ್ಟಿಗೆ 2024 25 ನೇ ಶೈಕ್ಷಣಿಕ ವರ್ಷದ ಉತ್ತಮ ಸಾಧನೆಗಾಗಿ ಜಿಲ್ಲಾ ಮಟ್ಟದ ಉತ್ತಮ ಎಸ್. ಡಿ. ಎಂ. ಸಿ. ಪ್ರಶಸ್ತಿ
‘ಜನಸಾಮಾನ್ಯರಲ್ಲೂ ವಿಜ್ಞಾನದ ಅರಿವು ಅಗತ್ಯ’
ಹೊನ್ನಾವರದಲ್ಲಿ ಇಂದು ಆರ್ ವಿ ದೇಶಪಾಂಡೆ