March 1, 2026

ಪತ್ರಕರ್ತರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಹೊನ್ನಾವರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊನ್ನಾವರ ತಾಲೂಕಿಗೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.
ಪಟ್ಟಣದ ಪ್ರವಾಸಿಮಂದಿರದಲ್ಲಿ ನಡೆದ ಸಭೆಯಲ್ಲಿ ತಾಲೂಕ ಸಂಘದ ಅಧ್ಯಕ್ಷರಾಗಿ ವಿನಾಯಕ ಮೇಸ್ತ, ಉಪಾಧ್ಯಕ್ಷರಾಗಿ ದಿನೇಶ ಹೆಗಡೆ, ಕಾರ್ಯದರ್ಶಿಯಾಗಿ ಪ್ರಸಾದ ಹೆಗಡೆ, ಖಜಾಂಚಿಯಾಗಿ ವಿವೇಕ ಶೇಟ್ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ನೂತನ ಪದಾಧಿಕಾರಿಗಳಿಗೆ ನಿಕಟಪೂರ್ವ ಪದಾಧಿಕಾರಿಗಳು ಜವಬ್ದಾರಿ ಹಸ್ತಾಂತರಿಸಿದರು.

About The Author

error: Content is protected !!