ಹೊನ್ನಾವರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊನ್ನಾವರ ತಾಲೂಕಿಗೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.
ಪಟ್ಟಣದ ಪ್ರವಾಸಿಮಂದಿರದಲ್ಲಿ ನಡೆದ ಸಭೆಯಲ್ಲಿ ತಾಲೂಕ ಸಂಘದ ಅಧ್ಯಕ್ಷರಾಗಿ ವಿನಾಯಕ ಮೇಸ್ತ, ಉಪಾಧ್ಯಕ್ಷರಾಗಿ ದಿನೇಶ ಹೆಗಡೆ, ಕಾರ್ಯದರ್ಶಿಯಾಗಿ ಪ್ರಸಾದ ಹೆಗಡೆ, ಖಜಾಂಚಿಯಾಗಿ ವಿವೇಕ ಶೇಟ್ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ನೂತನ ಪದಾಧಿಕಾರಿಗಳಿಗೆ ನಿಕಟಪೂರ್ವ ಪದಾಧಿಕಾರಿಗಳು ಜವಬ್ದಾರಿ ಹಸ್ತಾಂತರಿಸಿದರು.





More Stories
ಹೊನ್ನಾವರ ಪೊಲೀಸರಿಂದ 125ರ ಪ್ರಕಾರ ಮೊಕದ್ದಮೆ ದಾಖಲು
ಮಾನ್ಯತೆ ನವೀಕರಣದಲ್ಲಿ ಆಗುತ್ತಿರುವ ತೊಡಕುಗಳನ್ನು ಕೂಡಲೇ ಸರಳೀಕರಿಸಿ -ಎಲ್.ಎಮ್.ಹೆಗಡೆ
ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಶಾಲೆಗಳತ್ತ ಸಾಹಿತಿಗಳು