ಹೊನ್ನಾವರ: ತಾಲೂಕಿನ ಅರೇಅಂಗಡಿಯ ಎಸ್.ಎಸ್.ಕೆ.ಪಿ ಕನ್ನಡ ಮಾಧ್ಯಮ ಪ್ರೌಡಶಾಲೆಯ ಸಾಹಿತ್ಯ ವಿನಾಯಕ ನಾಯ್ಕ ಗುಂಡು ಎಸೆತದಲ್ಲಿ ಪ್ರಥಮ, ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವರಿಗೆ ದೈಹಿಕ ಶಿಕ್ಷಕರಾದ ದೇವರಾಜ ದೇವ್ಗಿ ತರಬೇತಿ ನೀಡಿದ್ದರು. ಪ್ರೌಡಶಾಲೆಯ ಮುಖ್ಯಾಧ್ಯಾಪಕ ಪ್ರಕಾಶ ನಾಯ್ಕ ವಿದ್ಯಾರ್ಥಿನಿಯ ಸಾಧನೆಗೆ ಅಭಿನಂದಿಸಿದ್ದಾರೆ.

More Stories
ಮಾಳ್ಕೋಡ ಶಾಲೆ ಶತಮಾನೋತ್ಸವ ಅಂಗವಾಗಿ ಪೂರ್ವ ವಿದ್ಯಾರ್ಥಿಗಳ ಸಂಪರ್ಕ ಅಭಿಯಾನಕ್ಕೆ ಚಾಲನೆ
ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
ಹೊನ್ನಾವರ ತಾಲೂಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸುಧೀಶ ನಾಯ್ಕ ಆಯ್ಕೆ