ಹೊನ್ನಾವರ: ತಾಲೂಕಿನ ಅರೇಅಂಗಡಿಯ ಎಸ್.ಎಸ್.ಕೆ.ಪಿ ಕನ್ನಡ ಮಾಧ್ಯಮ ಪ್ರೌಡಶಾಲೆಯ ಸಾಹಿತ್ಯ ವಿನಾಯಕ ನಾಯ್ಕ ಗುಂಡು ಎಸೆತದಲ್ಲಿ ಪ್ರಥಮ, ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವರಿಗೆ ದೈಹಿಕ ಶಿಕ್ಷಕರಾದ ದೇವರಾಜ ದೇವ್ಗಿ ತರಬೇತಿ ನೀಡಿದ್ದರು. ಪ್ರೌಡಶಾಲೆಯ ಮುಖ್ಯಾಧ್ಯಾಪಕ ಪ್ರಕಾಶ ನಾಯ್ಕ ವಿದ್ಯಾರ್ಥಿನಿಯ ಸಾಧನೆಗೆ ಅಭಿನಂದಿಸಿದ್ದಾರೆ.


More Stories
ಹೊನ್ನಾವರದ ಎನ್. ಎಂ. ಗುರುಪ್ರಸಾದ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪ್ರದಾನ
ಅನಿಲಗೋಡ್ ಕಾಲುಸೇತುವೆ ಕುಸಿದು 2 ವರ್ಷ ಕಳೆದರೂ ಮರುನಿರ್ಮಾಣವಿಲ್ಲ: ನೂರಾರು ಗ್ರಾಮಸ್ಥರ ಸಂಕಷ್ಟ
ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಐದು ವಿದ್ಯಾರ್ಥಿಗಳು ಎನ್.ಎಮ್.ಎಮ್.ಎಸ್. ಪರೀಕ್ಷೆಯಲ್ಲಿ ಉತ್ತೀರ್ಣ