ಹೊನ್ನಾವರ: ತಾಲೂಕಿನ ಅರೇಅಂಗಡಿಯ ಎಸ್.ಎಸ್.ಕೆ.ಪಿ ಕನ್ನಡ ಮಾಧ್ಯಮ ಪ್ರೌಡಶಾಲೆಯ ಸಾಹಿತ್ಯ ವಿನಾಯಕ ನಾಯ್ಕ ಗುಂಡು ಎಸೆತದಲ್ಲಿ ಪ್ರಥಮ, ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವರಿಗೆ ದೈಹಿಕ ಶಿಕ್ಷಕರಾದ ದೇವರಾಜ ದೇವ್ಗಿ ತರಬೇತಿ ನೀಡಿದ್ದರು. ಪ್ರೌಡಶಾಲೆಯ ಮುಖ್ಯಾಧ್ಯಾಪಕ ಪ್ರಕಾಶ ನಾಯ್ಕ ವಿದ್ಯಾರ್ಥಿನಿಯ ಸಾಧನೆಗೆ ಅಭಿನಂದಿಸಿದ್ದಾರೆ.
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ