ಹೊನ್ನಾವರ: ತಾಲೂಕಿನ ಅರೇಅಂಗಡಿಯ ಎಸ್.ಎಸ್.ಕೆ.ಪಿ ಕನ್ನಡ ಮಾಧ್ಯಮ ಪ್ರೌಡಶಾಲೆಯ ಸಾಹಿತ್ಯ ವಿನಾಯಕ ನಾಯ್ಕ ಗುಂಡು ಎಸೆತದಲ್ಲಿ ಪ್ರಥಮ, ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವರಿಗೆ ದೈಹಿಕ ಶಿಕ್ಷಕರಾದ ದೇವರಾಜ ದೇವ್ಗಿ ತರಬೇತಿ ನೀಡಿದ್ದರು. ಪ್ರೌಡಶಾಲೆಯ ಮುಖ್ಯಾಧ್ಯಾಪಕ ಪ್ರಕಾಶ ನಾಯ್ಕ ವಿದ್ಯಾರ್ಥಿನಿಯ ಸಾಧನೆಗೆ ಅಭಿನಂದಿಸಿದ್ದಾರೆ.


More Stories
ನೀಲಗೋಡ ಯಕ್ಷಚೌಡೇಶ್ವರಿ ಸನ್ನಿಧಿಯಲ್ಲಿ ಆಷಾಢ ಅಮವಾಸ್ಯೆ ವಿಶೇಷ ಪೂಜೆ: ಭಕ್ತರ ಕಷ್ಟ ಕಾರ್ಪಣ್ಯ ನೀಗಿಸುವ ಶಕ್ತಿ ಕ್ಷೇತ್ರ
ಹೊನ್ನಾವರ ತಾಲೂಕಾ ಒಕ್ಕಲಿಗರ ಸಂಘಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ: ಅಧ್ಯಕ್ಷರಾಗಿ ಕೃಷ್ಣ ಜಟ್ಟಿ ಗೌಡ ಅವಿರೋಧ ಆಯ್ಕೆ
ಶಿಕ್ಷಣದೊಂದಿಗೆ ಬದುಕಿನ ಕೌಶಲ್ಯ ಹಾಗೂ ವ್ಯವಹಾರವನ್ನು ಕಲಿಯುವುದು ಮುಖ್ಯ: ರೋ. ಡಾ. ಅನಂತಮೂರ್ತಿ ಶಾಸ್ತ್ರಿ