ಭಟ್ಕಳ : ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಟ್ಕಳದ ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲೀಷ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದು ಪೂರ್ಣಾ ಹೆಗಡೆ ಸೋಲೋ ಸಿಂಗಿAಗನಲ್ಲಿ ಪ್ರಥಮ, ತೇಜಸ ನಾಯ್ಕ ಮತ್ತು ಯುವರಾಜ ನಾಯ್ಕ ಸಾಯನ್ಸ ಕ್ವಿಝನಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿರುತ್ತಾರೆ. ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಭಟ್ಕಳ ಎಜ್ಯುಕೇಶನ ಟ್ರಸ್ಟಿನ ಅಧ್ಯಕ್ಷರಾದ ಡಾ. ಸುರೇಶ ವಿ. ನಾಯಕ, ಮ್ಯಾನೇಜಿಂಗ್ ಟ್ರಸ್ಟಿಯವರಾದ ಶ್ರೀ ಆರ್, ಜಿ, ಕೊಲ್ಲೆ, ಟ್ರಸ್ಟಿ ಮ್ಯಾನೇಜರ್À ಶ್ರೀ ರಾಜೇಶ ನಾಯಕ, ಪ್ರಾಂಶುಪಾಲರಾದ ಡಾ. ವಿರೇಂದ್ರ ವಿ. ಶಾನಬಾಗ, ಸಂಯೋಜಕರಾದ ಉಪನ್ಯಾಸಕ ಸಂಕೇತ ನಾಯ್ಕ ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದಿಸಿರುತ್ತಾರೆ.


More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ