ಭಟ್ಕಳ : ಬೆಂಗಳೂರಿನಲ್ಲಿ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾದ ಪ್ರೊಫೆಸರ್ ನಾಗೇಶ ನಾಯ್ಕ, ಮಾರುಕೇರಿ ಪಂಚಾಯತ ಉಪಾಧ್ಯಕರಾದ ಎಂ.ಡಿ.ನಾಯ್ಕ, ಇವರು ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಭಟ್ಕಳದಲ್ಲಿ I.ಖ.ಃ.ಕಾಮಗಾರಿಯ ಅವ್ಯವಸ್ಥೆ, ಮತ್ತು ಕಿತ್ರೆ ರಸ್ತೆಯ ತಿರುವುಗಳನ್ನು ಬದಲಿಸಿ ಹೊಸ ರಸ್ತೆ ನಿರ್ಮಿಸುವ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು


More Stories
ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಕ್ಕೆ 100 ಫಲಿತಾಂಶ; ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
ವಿದೇಶಿ ಉದ್ಯೋಗದ ಆಮಿಷ ಒಡ್ಡಿ ಯುವಕನಿಗೆ ₹2.49 ಲಕ್ಷ ವಂಚನೆ: ಮೂವರ ವಿರುದ್ಧ ಪ್ರಕರಣ ದಾಖಲು!
ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ; ತುರ್ತು ಸುರಕ್ಷತಾ ಕ್ರಮಕ್ಕೆ ಖಡಕ್ ಸೂಚನೆ