ಭಟ್ಕಳ : ಬೆಂಗಳೂರಿನಲ್ಲಿ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾದ ಪ್ರೊಫೆಸರ್ ನಾಗೇಶ ನಾಯ್ಕ, ಮಾರುಕೇರಿ ಪಂಚಾಯತ ಉಪಾಧ್ಯಕರಾದ ಎಂ.ಡಿ.ನಾಯ್ಕ, ಇವರು ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಭಟ್ಕಳದಲ್ಲಿ I.ಖ.ಃ.ಕಾಮಗಾರಿಯ ಅವ್ಯವಸ್ಥೆ, ಮತ್ತು ಕಿತ್ರೆ ರಸ್ತೆಯ ತಿರುವುಗಳನ್ನು ಬದಲಿಸಿ ಹೊಸ ರಸ್ತೆ ನಿರ್ಮಿಸುವ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು

More Stories
ಹಂಗಾರಖಂಡದಲ್ಲಿ ಅದ್ದೂರಿ ವನಮಹೋತ್ಸವ: ನದಿ ಅಂಚಿನಲ್ಲಿ ಹಸಿರು ಕ್ರಾಂತಿ, ಪ್ರಕೃತಿ ರಕ್ಷಣೆಗೆ ಕರೆ
ವಿಶ್ವ ಪರಿಸರ ದಿನ: ವಡೇರ ಮಠದಲ್ಲಿ ಒಂದು ಗಿಡ ಅಮ್ಮನ ಹೆಸರಲ್ಲಿ ಅಭಿಯಾನ
ವಡೇರ ಮಠದಲ್ಲಿ ಲಕ್ಷ ಕುಂಕುಮಾರ್ಚನೆ ಸಂಭ್ರಮ; 200ಕ್ಕೂ ಅಧಿಕ ಮಹಿಳೆಯರಿಂದ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆ