ಭಟ್ಕಳ : ಬೆಂಗಳೂರಿನಲ್ಲಿ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾದ ಪ್ರೊಫೆಸರ್ ನಾಗೇಶ ನಾಯ್ಕ, ಮಾರುಕೇರಿ ಪಂಚಾಯತ ಉಪಾಧ್ಯಕರಾದ ಎಂ.ಡಿ.ನಾಯ್ಕ, ಇವರು ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಭಟ್ಕಳದಲ್ಲಿ I.ಖ.ಃ.ಕಾಮಗಾರಿಯ ಅವ್ಯವಸ್ಥೆ, ಮತ್ತು ಕಿತ್ರೆ ರಸ್ತೆಯ ತಿರುವುಗಳನ್ನು ಬದಲಿಸಿ ಹೊಸ ರಸ್ತೆ ನಿರ್ಮಿಸುವ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ