ಭಟ್ಕಳ : ಬೆಂಗಳೂರಿನಲ್ಲಿ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾದ ಪ್ರೊಫೆಸರ್ ನಾಗೇಶ ನಾಯ್ಕ, ಮಾರುಕೇರಿ ಪಂಚಾಯತ ಉಪಾಧ್ಯಕರಾದ ಎಂ.ಡಿ.ನಾಯ್ಕ, ಇವರು ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಭಟ್ಕಳದಲ್ಲಿ I.ಖ.ಃ.ಕಾಮಗಾರಿಯ ಅವ್ಯವಸ್ಥೆ, ಮತ್ತು ಕಿತ್ರೆ ರಸ್ತೆಯ ತಿರುವುಗಳನ್ನು ಬದಲಿಸಿ ಹೊಸ ರಸ್ತೆ ನಿರ್ಮಿಸುವ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು

More Stories
ಡಿಜಿಟಲ್ ಬಳಕೆಯಲ್ಲಿ ಎಚ್ಚರಿಕೆ ಅಗತ್ಯ -ಸಾಹಿತಿ ಶ್ರೀಧರ್ ಶೇಟ್ ಕಿವಿಮಾತು
ಭಟ್ಕಳ ನ್ಯಾಯಾಂಗ ಅಧಿಕಾರಿಗಳ ವಸತಿ ಸಂಕೀರ್ಣ ನಿರ್ಮಾಣಕ್ಕೆ ಅಡಿಗಲ್ಲು
ಮಾರುಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶನಿವಾರ ಗ್ರಾಮ ಸಭೆ ಜರುಗಿತು,