ಹೊನ್ನಾವರ: ಭಟ್ಕಳ ಎಜುಕೇಷನ್ ಸೊಸೈಟಿಯ ಗಜಾನನ ಗಣಪತಿ ಕೊಲ್ಲೆ ರಾಯ್ಕರ್ ಫೌಂಡೇಷನ್ ಇವರ ಸಹಯೋಗದಲ್ಲಿ ನಡೆದ 5 ನೇ ವರ್ಷದ ಜಿಲ್ಲಾ ಮಟ್ಟದ ಭಗವದ್ಗೀತಾ ಕಂಠ ಪಾಠ ಸ್ಪರ್ಧೆಯಲ್ಲಿ, ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಎಂ. ಪಿ. ಇ. ಸೊಸೈಟಿಯ ಸೆಂಟ್ರಲ್ ಸ್ಕೂಲಿನ ವಿದ್ಯಾರ್ಥಿಗಳಾದ, ಶಾಂಭವಿ ಕೃಷ್ಣಮೂರ್ತಿ ಭಟ್ ಮತ್ತು ಶಾಂಭವಿ ವಸಂತ ಭಟ್ ಪ್ರಥಮ ಸ್ಥಾನವನ್ನು, ಶ್ರಾವ್ಯ ಮಹೇಶ ಹೆಗಡೆ, ಆರಾಧ್ಯ ಸಿ. ಎನ್., ಚಿನ್ಮಯಿ ಸಂದೇಶ ಭಟ್ ತೃತೀಯ ಸ್ಥಾನ ಪಡೆದಿದ್ದು, ಈ ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ


More Stories
ಹೊನ್ನಾವರದಲ್ಲಿ ಜುಲೈ 26ರಂದು ‘ಕಾರ್ಗಿಲ್ ವಿಜಯ ದಿವಸ’: ಬೃಹತ್ ರ್ಯಾಲಿ ಹಾಗೂ ಹುತಾತ್ಮ ಯೋಧರಿಗೆ ಪುಷ್ಪನಮನ ಕಾರ್ಯಕ್ರಮ
ಕ್ರೀಡಾಕೂಟದಲ್ಲಿ ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಅದ್ಭುತ ಸಾಧನೆ:
ಕಿಸಾ (KISA) ಯೋಗ ಸ್ಪರ್ಧೆ: ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಗೆ ಪ್ರಥಮ ಸ್ಥಾನ