ಹೊನ್ನಾವರ: ಭಟ್ಕಳ ಎಜುಕೇಷನ್ ಸೊಸೈಟಿಯ ಗಜಾನನ ಗಣಪತಿ ಕೊಲ್ಲೆ ರಾಯ್ಕರ್ ಫೌಂಡೇಷನ್ ಇವರ ಸಹಯೋಗದಲ್ಲಿ ನಡೆದ 5 ನೇ ವರ್ಷದ ಜಿಲ್ಲಾ ಮಟ್ಟದ ಭಗವದ್ಗೀತಾ ಕಂಠ ಪಾಠ ಸ್ಪರ್ಧೆಯಲ್ಲಿ, ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಎಂ. ಪಿ. ಇ. ಸೊಸೈಟಿಯ ಸೆಂಟ್ರಲ್ ಸ್ಕೂಲಿನ ವಿದ್ಯಾರ್ಥಿಗಳಾದ, ಶಾಂಭವಿ ಕೃಷ್ಣಮೂರ್ತಿ ಭಟ್ ಮತ್ತು ಶಾಂಭವಿ ವಸಂತ ಭಟ್ ಪ್ರಥಮ ಸ್ಥಾನವನ್ನು, ಶ್ರಾವ್ಯ ಮಹೇಶ ಹೆಗಡೆ, ಆರಾಧ್ಯ ಸಿ. ಎನ್., ಚಿನ್ಮಯಿ ಸಂದೇಶ ಭಟ್ ತೃತೀಯ ಸ್ಥಾನ ಪಡೆದಿದ್ದು, ಈ ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ