ಬಾಳೆಗಿಡ ಕಡಿಯುವ ಕೆಲಸವೇ ಪ್ರಾಣಾಪಾಯಕ್ಕೆ ಕಾರಣ!

ಭಟ್ಕಳ: ಭಟ್ಕಳ ತಾಲ್ಲೂಕಿನ ಬೈಲೂರಿನಲ್ಲಿ ಕೇಳಗಿನ ಸೇರುಗಾರ ಕೇರಿಯ ಸತೀಶ (೪೬) ಎಂಬ ಕೃಷಿಕನಿಗೆ ಬಾಳೆಗಿಡ ಕಡಿಯುವ ಕೆಲಸವೇ ಜೀವ ಕಿತ್ತುಕೊಂಡ ದಾರುಣ ಘಟನೆ ನಡೆದಿದೆ.
ಮನೆಯ ಹತ್ತಿರದ ಬಾವಿ ಕಟ್ಟೆಯ ಮೇಲೆ ನಿಂತು ಬಾಳೆಗಿಡದ ಗೋಣೆಯನ್ನು ಕಡಿಯುತ್ತಿದ್ದಾಗ ಕಾಲು ಜಾರಿ ನೇರವಾಗಿ ಬಾವಿಗೆ ಬಿದ್ದ ಅವರು, ನೀರು ಕುಡಿದು ಮೃತಪಟ್ಟಿದ್ದಾರೆ.
ಘಟನೆಯ ಬಗ್ಗೆ ಮೃತನ ತಮ್ಮ ಉಲ್ಲಾಸ ಮುರುಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

More Stories
ಭಟ್ಕಳ ತಲಾಂದ ಶಾಲೆಯಲ್ಲಿ ಉತ್ಸಾಹಭರಿತ ಪ್ರತಿಭಾ ಕಾರಂಜಿ, ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಗೆ ಸಡಗರ
ಭಟ್ಕಳದಲ್ಲಿ ಶ್ರೀರಾಮ ದಿಗ್ವಿಜಯ ರಥಯಾತ್ರೆಗೆ ಅದ್ದೂರಿ ಸ್ವಾಗತ
ವ್ಯವಹಾರಿಕ ಜ್ಞಾನಕ್ಕೆ ಪಾಠ ಕಲಿಸಿದ ಮಕ್ಕಳ ಸಂತೆ