ಬಾಳೆಗಿಡ ಕಡಿಯುವ ಕೆಲಸವೇ ಪ್ರಾಣಾಪಾಯಕ್ಕೆ ಕಾರಣ!


ಭಟ್ಕಳ: ಭಟ್ಕಳ ತಾಲ್ಲೂಕಿನ ಬೈಲೂರಿನಲ್ಲಿ ಕೇಳಗಿನ ಸೇರುಗಾರ ಕೇರಿಯ ಸತೀಶ (೪೬) ಎಂಬ ಕೃಷಿಕನಿಗೆ ಬಾಳೆಗಿಡ ಕಡಿಯುವ ಕೆಲಸವೇ ಜೀವ ಕಿತ್ತುಕೊಂಡ ದಾರುಣ ಘಟನೆ ನಡೆದಿದೆ.
ಮನೆಯ ಹತ್ತಿರದ ಬಾವಿ ಕಟ್ಟೆಯ ಮೇಲೆ ನಿಂತು ಬಾಳೆಗಿಡದ ಗೋಣೆಯನ್ನು ಕಡಿಯುತ್ತಿದ್ದಾಗ ಕಾಲು ಜಾರಿ ನೇರವಾಗಿ ಬಾವಿಗೆ ಬಿದ್ದ ಅವರು, ನೀರು ಕುಡಿದು ಮೃತಪಟ್ಟಿದ್ದಾರೆ.
ಘಟನೆಯ ಬಗ್ಗೆ ಮೃತನ ತಮ್ಮ ಉಲ್ಲಾಸ ಮುರುಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

More Stories
ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಕ್ಕೆ 100 ಫಲಿತಾಂಶ; ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
ವಿದೇಶಿ ಉದ್ಯೋಗದ ಆಮಿಷ ಒಡ್ಡಿ ಯುವಕನಿಗೆ ₹2.49 ಲಕ್ಷ ವಂಚನೆ: ಮೂವರ ವಿರುದ್ಧ ಪ್ರಕರಣ ದಾಖಲು!
ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ; ತುರ್ತು ಸುರಕ್ಷತಾ ಕ್ರಮಕ್ಕೆ ಖಡಕ್ ಸೂಚನೆ