ಬಾಳೆಗಿಡ ಕಡಿಯುವ ಕೆಲಸವೇ ಪ್ರಾಣಾಪಾಯಕ್ಕೆ ಕಾರಣ!


ಭಟ್ಕಳ: ಭಟ್ಕಳ ತಾಲ್ಲೂಕಿನ ಬೈಲೂರಿನಲ್ಲಿ ಕೇಳಗಿನ ಸೇರುಗಾರ ಕೇರಿಯ ಸತೀಶ (೪೬) ಎಂಬ ಕೃಷಿಕನಿಗೆ ಬಾಳೆಗಿಡ ಕಡಿಯುವ ಕೆಲಸವೇ ಜೀವ ಕಿತ್ತುಕೊಂಡ ದಾರುಣ ಘಟನೆ ನಡೆದಿದೆ.
ಮನೆಯ ಹತ್ತಿರದ ಬಾವಿ ಕಟ್ಟೆಯ ಮೇಲೆ ನಿಂತು ಬಾಳೆಗಿಡದ ಗೋಣೆಯನ್ನು ಕಡಿಯುತ್ತಿದ್ದಾಗ ಕಾಲು ಜಾರಿ ನೇರವಾಗಿ ಬಾವಿಗೆ ಬಿದ್ದ ಅವರು, ನೀರು ಕುಡಿದು ಮೃತಪಟ್ಟಿದ್ದಾರೆ.
ಘಟನೆಯ ಬಗ್ಗೆ ಮೃತನ ತಮ್ಮ ಉಲ್ಲಾಸ ಮುರುಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ