ಭಟ್ಕಳ: ತಾಲ್ಲೂಕಿನ ಮಾರುಕೇರಿ ಗ್ರಾಮದಲ್ಲಿ ಬೆಳಗಿನ ಜಾವ ನಡೆದ ದುರಂತದಲ್ಲಿ ಮಹಿಳೆ ಓರ್ವ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಶ್ರೀಮತಿ ಸದಾಶಿವ ಹೆಬ್ಬಾರ 55 ವರ್ಷ ಎಂದು ಗುರುತಿಸಲಾಗಿದೆ.

ದೇವರ ಪೂಜೆಗೆಂದು ಹೂ ಕೀಳಲು ತೆರಳಿದಾಗ ಮನೆಯ ಸಮೀಪದ ರಾಮಯ್ಯ ನಾಗಪ್ಪ ಗೊಂಡ ಇವರ ಅಡಿಕೆ ತೋಟದ ನೆಲಬಾವಿಯಲ್ಲಿ ಆಕಸ್ಮಾತಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬAಧ ಮೃತೆಯ ಪತಿ ಸದಾಶಿವ ಹೆಬ್ಬಾರ ಅವರು ಭಟ್ಕಳ ಗ್ರಾಮೀಣ ಠಾಣೆಗೆ ದೂರು ನೀಡಿದ್ದಾರೆ.

More Stories
ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಕ್ಕೆ 100 ಫಲಿತಾಂಶ; ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
ವಿದೇಶಿ ಉದ್ಯೋಗದ ಆಮಿಷ ಒಡ್ಡಿ ಯುವಕನಿಗೆ ₹2.49 ಲಕ್ಷ ವಂಚನೆ: ಮೂವರ ವಿರುದ್ಧ ಪ್ರಕರಣ ದಾಖಲು!
ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ; ತುರ್ತು ಸುರಕ್ಷತಾ ಕ್ರಮಕ್ಕೆ ಖಡಕ್ ಸೂಚನೆ