ಹೊನ್ನಾವರ: ದಿವಂಗತ ಡಿ. ದೇವರಾಜ ಅರಸು ವಿಚಾರ ವೇದಿಕೆ ವತಿಯಿಂದ ಡಿ.ದೇವರಾಜ ಅರಸುರವರ 110 ನೇ ಜನ್ಮದಿನಾಚರಣೆ ಹಾಗೂ ಅರಸು ವಿಚಾರ ವೇದಿಕೆಯ 27 ನೇ ವರ್ಷಾಚರಣೆ ಪ್ರಯುಕ್ತ ತಾಲೂಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣೆ ಸಮಾರಂಭವು ಜರುಗಿತು.
ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ತಾಲೂಕಾಸ್ಪತ್ರೆಯ ಆಡಳಿತಾಧಿಕಾರಿ ಶಶಿಕಲಾ ನಾಯ್ಕ, ಡಾ.ಕೃಷ್ಣಾಜಿ, ಡಾ.ರಮೇಶ ಗೌಡ, ನಿವೃತ್ತ ತಹಶೀಲ್ದಾರ್ ವಿ.ಆರ್ ಗೌಡ, ನಿವೃತ್ತ ಶಿಕ್ಷಕ ಎನ್.ಕೆ ನಾಯ್ಕ, ಡಿ.ದೇವರಾಜ ಅರಸು ವಿಚಾರ ವೇದಿಕೆಯ ಸದಸ್ಯರಾದ ದೀಪಕ ಎಸ್.ಲೋಬೋ ಕೊಡಾಣಿ, ಸೀತಾರಾಮ ನಾಯ್ಕ, ಎಂ.ಡಿ.ಗೌಡ ಆರೊಳ್ಳಿ, ಕೇಶವ ನಾಯ್ಕ ಮಾಗೋಡ, ನಾರಾಯಣ ಮುಕ್ರಿ ಕಡತೋಕಾ, ಎಮ್. ಜಿ. ನಾಯ್ಕ ನಗರೆ, ಚಂದ್ರಹಾಸ ನಾಯ್ಕ, ರಮೇಶ ಮರಾಠಿ ಮತ್ತಿತರಿದ್ದರು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ