ಕಾರ್ಕಳ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾಬೆಟ್ಟು ಇದರ,40 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ದ ವಿಸರ್ಜನಾ ಶೋಭಾಯಾತ್ರೆ ವಿಜೃಂಭಣೆಯಿAದ ವಿವಿಧ ಚೆಂಡೆ,ನಾಸಿಕ ಬ್ಯಾಂಡ್,ಹುಲಿವೇಷ ಕುಣಿತ, ಭಜನಾ ತಂಡಗಳಿ0ದ ಕುಣಿತ ಭಜನೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ದೊಂದಿಗೆ ದಿನಾಂಕ 31 ರವಿವಾರ ದಂದು ಸಂಪನ್ನಗೊ0ಡಿತು
ಗಣೇಶೋತ್ಸವ ಸಮಿತಿ ಕಾಬೆಟ್ಟು ಇದರ ಅಧ್ಯಕ್ಷರಾದ ನವೀನ್ ದೇವಾಡಿಗ, ಕೃಷ್ಣ ದಾಸ್ ಶೆಣೈ ಸಮಿತಿಯ ಸದಸ್ಯರಾದ ಶೋಭಾ ಭಾಸ್ಕರ್,ಕೃಷ್ಣಪ್ಪ ಶೆಟ್ಟಿ, ದಿನೇಶ್ ಕುಂದರ್, ಲೋಕೇಶ್ ಸುರೇಶ್ ಹೆಗ್ಡೆ ಸರ್ವ ಸಮಿತಿಯ ಸರ್ವ ಸದಸ್ಯರು ಊರ ಪರವೂರ ಭಕ್ತಾಧಿಗಳು ಭಾಗವಹಿಸಿದರು.
ವರದಿ : ಅರುಣ ಭಟ್ ಕಾರ್ಕಳ
About The Author


More Stories
ಮೊದಲ ಅಕ್ಷರ ಪಾಠ ಕಲಿಸಿದ ಶಿಕ್ಷಕಿಗೆ ಗೌರವಾರ್ಪಣೆ: ಶುಭದರಾವ್ ಅವರಿಂದ ಗುರುಭಕ್ತಿ
ಮುನಿಯಾಲಿನಲ್ಲಿ ಸಹಸ್ರ ಶ್ರೀಕೃಷ್ಣ ನಾಮ ತುಳಸಿ ದಳ ಅರ್ಚನೆ
ವಿಶ್ವ ಕ್ರೀಡಾ ದಿನಾಚರಣೆ