ಕಾರ್ಕಳ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾಬೆಟ್ಟು ಇದರ,40 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ದ ವಿಸರ್ಜನಾ ಶೋಭಾಯಾತ್ರೆ ವಿಜೃಂಭಣೆಯಿAದ ವಿವಿಧ ಚೆಂಡೆ,ನಾಸಿಕ ಬ್ಯಾಂಡ್,ಹುಲಿವೇಷ ಕುಣಿತ, ಭಜನಾ ತಂಡಗಳಿ0ದ ಕುಣಿತ ಭಜನೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ದೊಂದಿಗೆ ದಿನಾಂಕ 31 ರವಿವಾರ ದಂದು ಸಂಪನ್ನಗೊ0ಡಿತು
ಗಣೇಶೋತ್ಸವ ಸಮಿತಿ ಕಾಬೆಟ್ಟು ಇದರ ಅಧ್ಯಕ್ಷರಾದ ನವೀನ್ ದೇವಾಡಿಗ, ಕೃಷ್ಣ ದಾಸ್ ಶೆಣೈ ಸಮಿತಿಯ ಸದಸ್ಯರಾದ ಶೋಭಾ ಭಾಸ್ಕರ್,ಕೃಷ್ಣಪ್ಪ ಶೆಟ್ಟಿ, ದಿನೇಶ್ ಕುಂದರ್, ಲೋಕೇಶ್ ಸುರೇಶ್ ಹೆಗ್ಡೆ ಸರ್ವ ಸಮಿತಿಯ ಸರ್ವ ಸದಸ್ಯರು ಊರ ಪರವೂರ ಭಕ್ತಾಧಿಗಳು ಭಾಗವಹಿಸಿದರು.
ವರದಿ : ಅರುಣ ಭಟ್ ಕಾರ್ಕಳ

More Stories
ಅಯುಷ್ ಶೆಟ್ಟಿಯವರಿಗೆ ಮುಖ್ಯಮಂತ್ರಿಯವರಿಂದ ಗೌರವಾರ್ಪಣೆ
ಕಾರ್ಕಳದಲ್ಲಿ 2027ರ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಾಭಿಷೇಕ: ಭವ್ಯ ಸಿದ್ಧತೆಗಳಿಗೆ ಚಾಲನೆ
ಗುಡ್ಡೆ ಗುಳಿಗ ದೈವಸ್ಥಾನದಲ್ಲಿ ಪೊಲೀಸ್ ಇಲಾಖೆಯಿಂದ ಹರಕೆಯ ಗಗ್ಗರ ಸೇವೆ