ಹೊನ್ನಾವರ : ಕಾರವಾರದಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ರೋಹನ್ ಕಿಣಿ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾನೆ. ಐದು ಹಂತಗಳಲ್ಲಿ ನಡೆದ ಸ್ಪರ್ಧೆಯಲ್ಲಿ ನಾಲ್ಕು ಹಂತವನ್ನು ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಶ್ರೀ ಭಾರತಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಉಮೇಶ್ ಹೆಗಡೆ ಕಾರ್ಯದರ್ಶಿಗಳಾದ ಶ್ರೀ ಮೋಹನ್ ಹೆಗಡೆ ಗೌರವಾಧ್ಯಕ್ಷರಾದ ಶ್ರೀ ವಿಜಿ ಹೆಗ್ಡೆ ಗುಡ್ಗೆ ಮತ್ತು ಮುಖ್ಯ ಶಿಕ್ಷಕಿಯಾದ ಶ್ರೀಮತಿ ವೈಲೆಟ್ ಫರ್ನಾಂಡಿಸ್ ರವರು ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.


More Stories
ಹೊನ್ನಾವರದ ಎನ್. ಎಂ. ಗುರುಪ್ರಸಾದ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪ್ರದಾನ
ಅನಿಲಗೋಡ್ ಕಾಲುಸೇತುವೆ ಕುಸಿದು 2 ವರ್ಷ ಕಳೆದರೂ ಮರುನಿರ್ಮಾಣವಿಲ್ಲ: ನೂರಾರು ಗ್ರಾಮಸ್ಥರ ಸಂಕಷ್ಟ
ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಐದು ವಿದ್ಯಾರ್ಥಿಗಳು ಎನ್.ಎಮ್.ಎಮ್.ಎಸ್. ಪರೀಕ್ಷೆಯಲ್ಲಿ ಉತ್ತೀರ್ಣ