ಹೊನ್ನಾವರ : ಸಹಕಾರಿ ಕ್ಷೇತ್ರದ ಧುರೀಣರು ಮಾದರಿ ಕೃಷಿಕರಾಗಿದ್ದ ಪಿ.ಎಸ್.ಭಟ್ ಉಪ್ಪೊಣಿ (69) ಬುಧುವಾರ ಹೃದಯಘಾತದಿಂದ ನಿಧನರಾದರು.
ಸಾವಯವ ಕೃಷಿಕರಾಗಿದ್ದ ಹೊನ್ನಾವರ ತಾಲೂಕಿನ ಉಪ್ಪೋಣಿಯ ಪಿ.ಎಸ್.ಭಟ್ ಉಪ್ಪೋಣಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿ ಮಾರ್ಕೆಂಟಿಗ್ ಸೊಸೈಟಿ ಮತ್ತು ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿ, ಸೇವೆ ಸಲ್ಲಿಸಿದ್ದರು. ವಿವಿಧ ಹೋರಾಟದ ಮೂಲಕ ಚಿರಪರಿಚಿತರಾಗಿದ್ದರು. ಇವರ ನಿಧನಕ್ಕೆ ವಿವಿಧ ಪಕ್ಷದ ಮುಖಂಡರು, ವಿವಿಧ ಸಂಘಟನೆಯ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ


More Stories
ಹೊನ್ನಾವರದಲ್ಲಿ ಜುಲೈ 26ರಂದು ‘ಕಾರ್ಗಿಲ್ ವಿಜಯ ದಿವಸ’: ಬೃಹತ್ ರ್ಯಾಲಿ ಹಾಗೂ ಹುತಾತ್ಮ ಯೋಧರಿಗೆ ಪುಷ್ಪನಮನ ಕಾರ್ಯಕ್ರಮ
ಕ್ರೀಡಾಕೂಟದಲ್ಲಿ ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಅದ್ಭುತ ಸಾಧನೆ:
ಕಿಸಾ (KISA) ಯೋಗ ಸ್ಪರ್ಧೆ: ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಗೆ ಪ್ರಥಮ ಸ್ಥಾನ